ಕರ್ನಾಟಕ
ಹೈಕಮಾಂಡ ಸಂದೇಶ ನೋಡಿ ಮುಂದಿನ ತೀರ್ಮಾನ ಸಿಎಂ ಯಡಿಯೂರಪ್ಪ


ಮಹಾಂತೇಶ ಇರಳಿ
ಬೆಳಗಾವಿ:ಬೆಳಗಾವಿಯಲ್ಲಿ ಸಿಎಂ ಬಿ ಎಸ್ ಯಡಿಯೂರಪ್ಪ ಹೇಳಿಕೆ. ಮಾರ್ಗದರ್ಶನ ಮಾಡಲು ಇಂದು ಅರುಣ್ ಸಿಂಗ್ ರಾಜ್ಯಕ್ಕೆ. ಮೊದಲ ಸಹ ಉಸ್ತುವಾರಿಯಾದ ಬಳಿಕ ಬರ್ತಿದ್ದಾರೆ.. ಇಂದು, ನಾಳೆ ಪಕ್ಷ ಸಂಘಟನೆ ಬಗ್ಗೆ ಚರ್ಚೆ. ರಾಜ್ಯದ ಅಧ್ಯಕ್ಷರ ಸಮಸಕ್ಷ ಚರ್ಚೆ. ಬೆಳಗಾವಿ, ಮಸ್ಕಿ, ಬಸವಕಲ್ಯಾಣ ಚುನಾವಣೆ ಬಗ್ಗೆ ಚರ್ಚೆ. ಒಂದು ಸುತ್ತು ಈಗಾಗಲೇ ಚರ್ಚೆ ನಡೆಸಲಾಗಿದೆ. ಗ್ರಾಮ ಪಂಚಾಯತಿ ಚುನಾವಣ ಸಂಘಟನೆ ಬಲಪಡಿಸಲು ಅನಕೂಲ. ಅರುಣ ಸಿಂಗ್ ಬಂದ ಮೇಲೆ ಚರ್ಚಿಸಿ ತೀರ್ಮಾನ. ಅವರ ಸಂದೇಶ ನೋಡಿ ಮುಂದಿನ ತೀರ್ಮಾನ. ಸಂಪುಟ ವಿಸ್ತರಣೆ ಸಂಬಂದ ಅರುಣ ಸಿಂಗ್ ಸಂದೇಶ ತಂದಿದ್ದಾರೆ. ಸಂದೇಶ ನೋಡಿ ವಿಸ್ತರಣೆ, ಪುನರ್ ರಚನೆ ಬಗ್ಗೆ ತೀರ್ಮಾನ. ರಾಜ್ಯದ ಅಧ್ಯಕ್ಷರ ನೇತೃತ್ವದಲ್ಲಿ ಎಲ್ಲಾ ವಿಚಾರ ಚರ್ಚೆ. ಬಿಬಿಎಂಪಿ ಚುನಾವಣಾ ಬಗ್ಗೆ ಹೈಕೋರ್ಟ್ ತೀರ್ಮಾನ. ಈ ಬಗ್ಗೆ ಮಾಹಿತಿ ಸಿಕ್ಕಿದೆ ನೋಡೊಣ ಎಂದು ಸಿಎಂ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ